22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

ಲಾಯಿಲ: ಇಲ್ಲಿಯ ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತವಾದ ಘಟನೆ ಇಂದು (ಸೆ.26) ನಡೆದಿದೆ.

ಅತೀ ವೇಗದ ಚಾಲನೆಯಿಂದಾಗಿ ಅಪಘಾತವಾಗಿದ್ದು, ಉಜಿರೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗಿದೆ ಎನ್ನಲಾಗಿದೆ. ಕಾರು ಚಾಲಕನಿಗೆ ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya
error: Content is protected !!