July 23, 2026
Uncategorized

ಸೆ.28: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ


ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಲೆಕ್ಕಪತ್ರಗಳನ್ನು ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಸೆ.28ರಂದು ಭಕ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೀಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಬಿ.ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ ಹಾಗೂ ಕೋಶಾಧಿಕಾರಿ ಕೆ. ವಾಸುದೇವ ರಾವ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೇವಳದ ಕಾಮಗಾರಿಗಳು ಜೀರ್ಣೋದ್ಧಾರ ಸಮಿತಿಯಿಂದ ಧಾರ್ಮಿಕ ಇಲಾಖೆಯ ಸೂಚನೆಯಂತೆ 2022ರಿಂದ 2025ರವರೆಗೆ ಜೀರ್ಣೋದ್ಧಾರ ಕಾಮಗಾರಿ ನಡೆದಿದ್ದು, ಲೆಕ್ಕಪತ್ರ ಮಂಡನಾ ಸಭೆಯ ಸೆ.28ರಂದು ಬೆಳಿಗ್ಗೆ 10.30ಕ್ಕೆ ಕೊಲ್ಲಿ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!