22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರವು ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅಗ್ಗದ ದರದಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸುವ ಯೋಜನೆ ನೀಡುತ್ತಿದ್ದು ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟಿನ್ ಅಕ್ಟೋಬರ್ ತಿಂಗಳಲ್ಲಿ ಪ್ರಾರಂಭವಾಗಲಿದೆ.


ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆ ಮಾಡಲಿದ್ದಾರೆ. ಇಂದಿರಾ ಕ್ಯಾಂಟೀನ್‌ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಸೆ.೨೪ ರಂದು ಭೇಟಿ ನೀಡಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ಡಿ, ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್, ಪ್ರಮುಖರಾದ ಜಗದೀಶ್ ಜೈನ್ ನಾವರ, ನಿತೀಶ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya
error: Content is protected !!