22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದರು. ಬೆಳ್ತಂಗಡಿ11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೇಳಿಕೆ ನೀಡಿದ ಊಟದ ಬಳಿಕ ಮತ್ತೆ 2:45 ರಿಂದ 4:30 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಿದ್ದಾನೆ‌.

ಸತತ ಮೂರು ಭಾರಿ ಕೋರ್ಟ್ ನಲ್ಲಿ ಹೇಳಿಕೆ ಇಂದು ಮುಕ್ತಾಯವಾಗಿದ್ದು. ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ ವಾಪಸ್ ಪೊಲೀಸರು ಕರೆದುಕೊಂಡು ಹೋಗಿದ್ದಾರೆ‌‌.

Related posts

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಮೈಸೂರು ಜಿಲ್ಲಾ ನ್ಯಾಯಾಲಯದ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya
error: Content is protected !!