September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದರು. ಬೆಳ್ತಂಗಡಿ11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೇಳಿಕೆ ನೀಡಿದ ಊಟದ ಬಳಿಕ ಮತ್ತೆ 2:45 ರಿಂದ 4:30 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಿದ್ದಾನೆ‌.

ಸತತ ಮೂರು ಭಾರಿ ಕೋರ್ಟ್ ನಲ್ಲಿ ಹೇಳಿಕೆ ಇಂದು ಮುಕ್ತಾಯವಾಗಿದ್ದು. ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ ವಾಪಸ್ ಪೊಲೀಸರು ಕರೆದುಕೊಂಡು ಹೋಗಿದ್ದಾರೆ‌‌.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya
error: Content is protected !!