September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬೆಳ್ತಂಗಡಿ : ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶಿವಮೊಗ್ಗ ಪೊಲೀಸರು ಹೇಳಿಕೆ ನೀಡಲು ಮೂರನೇ ಭಾರಿ ಕರೆದುಕೊಂಡು ಬಂದಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.27 ರಂದು ಬೆಳಗ್ಗೆ 10:30 ಕ್ಕೆ ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದು. ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ.

Related posts

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ಶಿಶಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಗಳ ವತಿಯಿಂದ ‘ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ ಪ್ರತಿಭಟನೆ

Suddi Udaya

ಮರದಿಂದ ಬಿದ್ದು ಸಾವು

Suddi Udaya
error: Content is protected !!