July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

ಬೆಳ್ತಂಗಡಿ : ಸಂತ ತೆರೇಸಾ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.25ರಂದು ಧರ್ಮಸ್ಥಳ ಗ್ರಾಮೀಣೋದ್ಯೋಗ ಸಂಸ್ಥೆ ಸಿರಿಯ ನೂತನ ಉದ್ಯಮ ಘಟಕವಾದ ಬೆಳ್ತಂಗಡಿ ಸಂಸ್ಥೆಗೆ ಭೇಟಿ ನೀಡಿ, ಅಲ್ಲಿನ ಉದ್ಯಮ ಕಾರ್ಯಾಚರಣೆಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಲಾಯಿತು.

ಸಿರಿ ಗ್ರಾಮೀಣೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ಜೀವನ್ ರವರು ಸಂಸ್ಥೆಯ ಕಾರ್ಯ ವೈಖರಿಯ ಕುರಿತು ಮಾಹಿತಿಯನ್ನು ನೀಡಿದರು. ಅಲ್ಲಿ ಕಾರ್ಯಾಚರಿಸುತ್ತಿರುವಂತಹ ಬಟ್ಟೆ ಉದ್ಯಮ, ಫಿನೈಲ್ ತಯಾರಿಕಾ ಘಟಕ, ಅಗರಬತ್ತಿ ತಯಾರಿಕಾ ಘಟಕ, ಎಂಬ್ರಾಯ್ಡರಿ ಮೊದಲಾದ ಘಟಕಗಳ ಕಾರ್ಯ ನಿರ್ವಹಣೆ, ಕಾರ್ಮಿಕರು ಕಾರ್ಮಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ,ಉದ್ಯೋಗಾವಕಾಶಗಳು, ಲಾಭಾಂಶ ನಷ್ಟದ ಕುರಿತು ಪ್ರಾಯೋಗಿಕ ಪ್ರತ್ಯಕ್ಷಣೆಯ ಮೂಲಕ ಸವಿಸ್ತಾರವಾಗಿ ತಿಳಿಸಿದರು.

ವಿದ್ಯಾರ್ಥಿಗಳು ಪೂರ್ಣ ಪ್ರಯೋಜನವನ್ನು ಪಡೆದರು. ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ನ ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!