September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

ಶಿಶಿಲ: ಬೈರಕಟ್ಟಿ ನಿವಾಸಿ ಅಶ್ವಿನ್ (9ವ) ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಯಿಂದ ಬಳಲುತ್ತಿದ್ದು, ಸೆ.26ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತ ಅಶ್ವಿನ್ ತಂದೆ ರಮೇಶ್ ಬೈರಕಟ್ಟ , ತಾಯಿ ಮೀನಾಕ್ಷಿ, ಸಹೋದರ ನಿತಿನ್, ಸಹೋದರಿ ಅವನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya
error: Content is protected !!