23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬೆಳ್ತಂಗಡಿ : ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶಿವಮೊಗ್ಗ ಪೊಲೀಸರು ಹೇಳಿಕೆ ನೀಡಲು ಮೂರನೇ ಭಾರಿ ಕರೆದುಕೊಂಡು ಬಂದಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.27 ರಂದು ಬೆಳಗ್ಗೆ 10:30 ಕ್ಕೆ ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದು. ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ.

Related posts

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ಬಿವೋಕ್ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!