22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆ

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದಿಂದ : ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಆರತಿಯವರಿಗೆ ಸನ್ಮಾನ

ಬೆಳ್ತಂಗಡಿ: ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ನಿರ್ದೇಶಕರಾದ ಶ್ರೀಮತಿ ಆರತಿ ಯವರು ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಪಡೆದಿದ್ದು ಸೆ.26ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಶ್ರೀಮತಿ ಆರತಿಯವರನ್ನು ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ತಾಲೂಕು ಸಹಕಾರಿ ಸಂಘ ಗಳ ಹಿತರಕ್ಷಣಾ ವೇದಿಕೆಯ ಉಪಾಧ್ಯಕ್ಷರಾದ ಡಾ. ಕೆ ಜಯಕೀರ್ತಿ ಜೈನ್ ರವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖ್ಯಕಾರ್ಯ ನಿರ್ಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶ್ರೀ ವಸಂತ ಸುವರ್ಣ ಸಲಹೆ ಗಾರರು, ನಿರ್ದೇಶಕರಾದ ಪ್ರಶಾಂತ್, ರಝಕ್, ಶ್ರೀಮತಿ ವಾರಿಜ, ಶ್ರೀಮತಿ ರತ್ನಾವತಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya
error: Content is protected !!