22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

ಬೆಳ್ತಂಗಡಿ: ನವರಾತ್ರಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ವಕೀಲ ಸಂಘದ ವತಿಯಿಂದ ಸೆ.27ರಂದು ಸಂಜೆ ವಕೀಲರ ಭವನದ ಮುಂಭಾಗದಲ್ಲಿ ಕ್ಲಾಸಿಕ್ ಟೈಗರ್ಸ್ ಧರ್ಮಸ್ಥಳದ ತಂಡದಿಂದ ಹುಲಿ ವೇಷ ಪ್ರದರ್ಶನ ನಡೆಯಿತು.

ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ ಎಚ್, ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಹಿರಿಯ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ದಿನೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ವಿನಯ ಕುಮಾರ್ ಎಂ, ಉಮೇಶ್ ದೇವಾಡಿಗ, ಎ ಪಿ ಪಿ ದಿವ್ಯಾರಾಜ್ ಹೆಗ್ಡೆ, ಹಿರಿಯ ವಕೀಲರಾದ ಶಿವಕುಮಾರ್ ಎಸ್ ಎಂ, ರಾಧಾಕೃಷ್ಣ ವೈ, ಕಿರಿಯ ವಕೀಲರಾದ ಹರಿಪ್ರಕಾಶ್ ಪಿ, ಆನಂದ್ ಕುಮಾರ್ ಎಂ ಸಿ, ಉದಯ ಬಿ ಕೆ, ಸಂದೇಶ್ ಕುಮಾರ್, ವಿನೋಧರ, ಜೋಬಿ ಜೋಯ್, ಚಿರಾಗ್, ಅಭಿನ್, ಸಂದೀಪ್ ಡಿಸೋಜ, ಜೋಸ್ನ ಕೋರೆಯ, ಉಷಾ ಹಾಗೂ ಇತರ ವಕೀಲರುಗಳು,ನ್ಯಾಯಾಲಯ ಸಿಬ್ಬಂದಿ ಗಳು, ಪೊಲೀಸ್ ಸಿಬ್ಬಂದಿ ಗಳು, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Related posts

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಅಳದಂಗಡಿ ಬಂಟರ ವಲಯ ಸಮಿತಿಯಿಂದ ‘ಬಂಟೆರ್ನ ಆಟಿದ-ಕೂಟ’

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya
error: Content is protected !!