23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಬೆಳ್ತಂಗಡಿ: ಗುಂಡೂರಿ ಕಡೆಯಿಂದ ಪಿಕ್ ಅಪ್ ವಾಹನದಲ್ಲಿ ದಿನೇಶ್ ಎಂಬಾತನು ಮರಳು ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ.

ಹೆಚ್ ಸಿ ಕೃಷ್ಣರವರು ಪಿಸಿ ಸಂತೋಷ್ ರವರೊಂದಿಗೆ ಇಲಾಖಾ ಬೈಕ್ನೊಂದಿಗೆ ಹೋಗುತ್ತಿರುವ ಸಂದರ್ಭದಲ್ಲಿ ಪಿಕ್ ಅಪ್ ವಾಹನ ಚಾಲಕ ದಿನೇಶ್ ಎಂಬಾತನು ಪಿಕ್ ಅಪ್ ವಾಹನ ನಿಲ್ಲಿಸಿ ಓಡಿ ತಪ್ಪಿಸಿಕೊಂಡಿದ್ದು, ಪಿಕ್ ಅಪ್ ವಾಹನ ಪರಿಶೀಲಿಸಲಾಗಿ ಸುಮಾರು ರೂ.6 ಸಾವಿರ ಮೌಲ್ಯದ ಒಂದು ಯುನಿಟ್ ನಷ್ಟು ಮರಳು ಪತ್ತೆಯಾಗಿದೆ.

ಆರೋಪಿತನು ಎಲ್ಲಿಂದಲೋ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸಿ ಆತನ ಬಾಬ್ತು ಪಿಕ್ ಅಪ್ ವಾಹನದಲ್ಲಿ ಸಾಗಾಟ ಮಾಡಿ ಸರರ್ಕಾರದ ರಾಜಸ್ವಕ್ಕೆ ನಷ್ಟ ಉಂಟು ಮಾಡಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಪಿಯುಸಿ ಫಲಿತಾಂಶ: ಪರವೂರಿನಲ್ಲಿ ಸಾಧನೆ ಮೆರೆದ ಬೆಳ್ತಂಗಡಿಯ ಅರ್ಮಾನ್ ಆಸಿಫ್‌ ಶೈಖ್

Suddi Udaya
error: Content is protected !!