25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ವಿಷಯದ ಕುರಿತು ಸೆ.27 ರಂದು ಮಾಹಿತಿ ಕಾರ್ಯಗಾರ ನಡೆಸಲಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದೀಕ್ಷಿತಾ ಹಾಗೂ ದೀಕ್ಷಿತಾ . ಎ . ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಡೆದಿರುವ ನವೀನತೆಗಳು, ಡಿಜಿಟಲ್ ಬ್ಯಾಂಕಿಂಗ್ ಪ್ರಗತಿ, ಗ್ರಾಹಕರಿಗೆ ಲಭ್ಯವಾಗುತ್ತಿರುವ ಸೌಲಭ್ಯಗಳು ಮತ್ತು ಬ್ಯಾಂಕ್‌ಗಳ ಆರ್ಥಿಕ ಅಭಿವೃದ್ಧಿಯಲ್ಲಿನ ಪಾತ್ರವನ್ನು ವಿವರಿಸಿದರು. ಹಾಗೆಯೇ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಖಾಸಗಿ ವಲಯದ ಬ್ಯಾಂಕ್‌ಗಳ ವೈಶಿಷ್ಟ್ಯತೆ, ಅವುಗಳ ಸಾಧನೆ ಹಾಗೂ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು.

ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ,ಸಂಯೋಜಕರಾದ ಯಶವಂತ ಜಿ ನಾಯಕ್, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya
error: Content is protected !!