September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದರು. ಬೆಳ್ತಂಗಡಿ11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೇಳಿಕೆ ನೀಡಿದ ಊಟದ ಬಳಿಕ ಮತ್ತೆ 2:45 ರಿಂದ 4:30 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಿದ್ದಾನೆ‌.

ಸತತ ಮೂರು ಭಾರಿ ಕೋರ್ಟ್ ನಲ್ಲಿ ಹೇಳಿಕೆ ಇಂದು ಮುಕ್ತಾಯವಾಗಿದ್ದು. ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ ವಾಪಸ್ ಪೊಲೀಸರು ಕರೆದುಕೊಂಡು ಹೋಗಿದ್ದಾರೆ‌‌.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!