22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣ ಸಂಬಂಧ ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಮ್ಮ ವಕೀಲರ ಮೂಲಕ ಸಲ್ಲಿಕೆ ಮಾಡಲಾಗಿತ್ತು.

ಈ ನಿರೀಕ್ಷಣಾ ಜಾಮೀನು ಅರ್ಜಿ ಆಕ್ಷೇಪಣೆ ಸಲ್ಲಿಸಲು ಸೆ.27 ರಂದು ಪಬ್ಲಿಕ್ ಪ್ರಾಸಿಕ್ಯೂಟರ್ ಸಮಯ ಕೇಳಿದ್ದರಿಂದ ನ್ಯಾಯಾಧೀಶರು ಆಕ್ಷೇಪಣೆ ಸಲ್ಲಿಸಲು ಮುಂದಿನ ಸೆ.30 ಕ್ಕೆ ಮುಂದೂಡಿದ್ದಾರೆ.

Related posts

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

Suddi Udaya
error: Content is protected !!