23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

ಬೆಳ್ತಂಗಡಿ : ಸಂತ ತೆರೇಸಾ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.25ರಂದು ಧರ್ಮಸ್ಥಳ ಗ್ರಾಮೀಣೋದ್ಯೋಗ ಸಂಸ್ಥೆ ಸಿರಿಯ ನೂತನ ಉದ್ಯಮ ಘಟಕವಾದ ಬೆಳ್ತಂಗಡಿ ಸಂಸ್ಥೆಗೆ ಭೇಟಿ ನೀಡಿ, ಅಲ್ಲಿನ ಉದ್ಯಮ ಕಾರ್ಯಾಚರಣೆಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಲಾಯಿತು.

ಸಿರಿ ಗ್ರಾಮೀಣೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ಜೀವನ್ ರವರು ಸಂಸ್ಥೆಯ ಕಾರ್ಯ ವೈಖರಿಯ ಕುರಿತು ಮಾಹಿತಿಯನ್ನು ನೀಡಿದರು. ಅಲ್ಲಿ ಕಾರ್ಯಾಚರಿಸುತ್ತಿರುವಂತಹ ಬಟ್ಟೆ ಉದ್ಯಮ, ಫಿನೈಲ್ ತಯಾರಿಕಾ ಘಟಕ, ಅಗರಬತ್ತಿ ತಯಾರಿಕಾ ಘಟಕ, ಎಂಬ್ರಾಯ್ಡರಿ ಮೊದಲಾದ ಘಟಕಗಳ ಕಾರ್ಯ ನಿರ್ವಹಣೆ, ಕಾರ್ಮಿಕರು ಕಾರ್ಮಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ,ಉದ್ಯೋಗಾವಕಾಶಗಳು, ಲಾಭಾಂಶ ನಷ್ಟದ ಕುರಿತು ಪ್ರಾಯೋಗಿಕ ಪ್ರತ್ಯಕ್ಷಣೆಯ ಮೂಲಕ ಸವಿಸ್ತಾರವಾಗಿ ತಿಳಿಸಿದರು.

ವಿದ್ಯಾರ್ಥಿಗಳು ಪೂರ್ಣ ಪ್ರಯೋಜನವನ್ನು ಪಡೆದರು. ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ನ ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಮೇ. 25ರಿಂದ ಮೆಟ್ರಿಕ್ ನಂತರ ಹಾಗೂ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya
error: Content is protected !!