23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

ಮುಂಡಾಜೆಯ ಶ್ರೀ ಪರಶುರಾಮ ಭಜನಾ ಸಂಘದ ವತಿಯಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ನವರಾತ್ರಿಯ ಶುಭ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಸಂಘದ ಸದಸ್ಯರು ಭಜನಾ ಸೇವೆಯನ್ನು ನೀಡಿದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya
error: Content is protected !!