23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

ಮೇಲಂತಬೆಟ್ಟು : ಇಲ್ಲಿಯ ಅಡ್ಕದಬೈಲ್ ನಿವಾಸಿ ಅಣ್ಣು ಪೂಜಾರಿ ಇಂದು(ಸೆ.27) ಬೆಳಿಗ್ಗೆ ನಿಧನರಾಗಿದ್ದಾರೆ.

ಇವರು ಸುಮಾರು 15 ವರ್ಷಗಳಿಂದ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಹಾಗೂ ಶ್ರೀ ಕೊಡಮಣಿಯತ್ತಾಯ ದೇವಸ್ಥಾನದ ಮಾರಿಪೂಜೆ ಅರ್ಚಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ ಕಲ್ಯಾಣಿ, ಪುತ್ರರಾದ ಪ್ರಶಾಂತ್, ಪುನೀತ್, ಪುತ್ರಿ ಶ್ರೀಮತಿ ಶ್ವೇತಾ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya
error: Content is protected !!