24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಬೆಳ್ತಂಗಡಿ: ಗುಂಡೂರಿ ಕಡೆಯಿಂದ ಪಿಕ್ ಅಪ್ ವಾಹನದಲ್ಲಿ ದಿನೇಶ್ ಎಂಬಾತನು ಮರಳು ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ.

ಹೆಚ್ ಸಿ ಕೃಷ್ಣರವರು ಪಿಸಿ ಸಂತೋಷ್ ರವರೊಂದಿಗೆ ಇಲಾಖಾ ಬೈಕ್ನೊಂದಿಗೆ ಹೋಗುತ್ತಿರುವ ಸಂದರ್ಭದಲ್ಲಿ ಪಿಕ್ ಅಪ್ ವಾಹನ ಚಾಲಕ ದಿನೇಶ್ ಎಂಬಾತನು ಪಿಕ್ ಅಪ್ ವಾಹನ ನಿಲ್ಲಿಸಿ ಓಡಿ ತಪ್ಪಿಸಿಕೊಂಡಿದ್ದು, ಪಿಕ್ ಅಪ್ ವಾಹನ ಪರಿಶೀಲಿಸಲಾಗಿ ಸುಮಾರು ರೂ.6 ಸಾವಿರ ಮೌಲ್ಯದ ಒಂದು ಯುನಿಟ್ ನಷ್ಟು ಮರಳು ಪತ್ತೆಯಾಗಿದೆ.

ಆರೋಪಿತನು ಎಲ್ಲಿಂದಲೋ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸಿ ಆತನ ಬಾಬ್ತು ಪಿಕ್ ಅಪ್ ವಾಹನದಲ್ಲಿ ಸಾಗಾಟ ಮಾಡಿ ಸರರ್ಕಾರದ ರಾಜಸ್ವಕ್ಕೆ ನಷ್ಟ ಉಂಟು ಮಾಡಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!