September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

ಶಿಶಿಲ: ಬೈರಕಟ್ಟಿ ನಿವಾಸಿ ಅಶ್ವಿನ್ (9ವ) ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಯಿಂದ ಬಳಲುತ್ತಿದ್ದು, ಸೆ.26ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತ ಅಶ್ವಿನ್ ತಂದೆ ರಮೇಶ್ ಬೈರಕಟ್ಟ , ತಾಯಿ ಮೀನಾಕ್ಷಿ, ಸಹೋದರ ನಿತಿನ್, ಸಹೋದರಿ ಅವನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!