23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

ಕನ್ಯಾಡಿ: ದಕ್ಷಿಣದ ಅಯೋಧ್ಯೆ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ದುರ್ಗೆಯ 7ನೇ ರೂಪವಾಗಿ ಕಾಳರಾತ್ರಿ ಮಹಾಮಾಯಿ ಯ ಆರಾಧನೆಯನ್ನು ಈ ದಿನ ಕನ್ಯಾಡಿ ರಾಮ ಕ್ಷೇತ್ರದಲ್ಲಿ ಪರಮಪೂಜ್ಯ ಮಹಾಮಂಡಲೇಶ್ವರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸನ್ನಿಧಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ, ಮಂಗಳೂರಿನ ಚಂದನ್ ದೇವದಾಸ್ ದಂಪತಿಗಳು, ಶಿವಮೊಗ್ಗದ ಹರೀಶ್ ಪೂಜಾರಿ, ಡಾ. ಜಗದೀಶ್, ಬೆಂಗಳೂರಿನ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವಾಸುದೇವ ಕೋಟ್ಯಾನ್ ಹಾಗೂ ಇತರರು ಹಾಜರಿದ್ದರು.

Related posts

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!