September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ


ಧರ್ಮಸ್ಥಳ: ಕರ್ನಾಟಕ ಬ್ಯಾಂಕ್ ವತಿಯಿಂದ ಸೆ.29 ರಂದು ಧರ್ಮಸ್ಥಳಕ್ಕೆ ವಾಹನವನ್ನು ಕೊಡುಗೆಯಾಗಿ ಅರ್ಪಿಸಿದರು.
ಕರ್ನಾಟಕ ಬ್ಯಾಂಕಿನ ಎಂ.ಡಿ. ಮತ್ತು ಸಿ.ಇ.ಒ ರಾಘವೇಂದ್ರ ಶ್ರೀನಿವಾಸ ಭಟ್, ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ  ವಾದಿರಾಜ ಭಟ್ ಮತ್ತು ಉಡುಪಿ ರಥಬೀದಿ ಶಾಖೆಯ ಹಿರಿಯ ಶಾಖಾ ಪ್ರಬಂಧಕ ಪ್ರಶಾಂತ್ ಎಂ. ರಾವ್ ವಾಹನವನ್ನು ಕೊಡುಗೆಯಾಗಿ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಶ್ರೀ ಜಗದೀಶ್, ಮ್ಯಾನೇಜರ್, ಫೋರ್ಸ್ ಮೋಟಾರ್ಸ್. ಮನೀಶ್ ಫೋರ್ಸ್ ಸೇಲ್ಸ್ ಎಕ್ಸಿಕ್ಯುಟಿವ್ ಫೋರ್ಸ್ ಮೋಟಾರ್ಸ್, ಆಕಾಶ್ ಸೇಲ್ಸ್ ಎಕ್ಸಿಕ್ಯುಟಿವ್ ಫೋರ್ಸ್ ಮೋಟಾರ್ಸ್ ಉಪಸ್ಥಿತರಿದ್ದರು.
ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಬ್ಯಾಂಕಿಗೆ ಕೃತಜ್ಞತೆ ಸಲ್ಲಿಸಿ ಈ ವಾಹನವನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಗಳಿಗೆ  ಬಳಸಲಾಗುವುದು ಎಂದು ಹೇಳಿದರು.

Related posts

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya
error: Content is protected !!