September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ನಾರ್ಯ ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗದ್ದೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 19ರಂದು ನಡೆಯಲಿರುವ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ. 28ರಂದು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಪ್ರಸಾದ್ ಪಾಂಗಣ್ಣಯ ಇವರ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಯಿತು.

ಉತ್ಸವ ಸಮಿತಿ ಅಧ್ಯಕ್ಷ ಕುಮಾರ್, ಕಾರ್ಯದರ್ಶಿ ನಿಶಾನ್ ಬಂಗೇರ, ಉಪಾಧ್ಯಕ್ಷ ಮೋಹನ್ ಅರಿಕೋಡಿ, ಶೇಖರ್ ಗೌಡ ಅರಿಕೋಡಿ, ಹಾಗೂ ಜೊತೆ ಕಾರ್ಯದರ್ಶಿ ಸಂದೀಪ್ ಗೌಡ, ಸದಸ್ಯರುಗಳಾದ ನರೇಶ್ ದೇವಾಡಿಗ, ಜಗದೀಶ್ ಗೌಡ ಅರಿಕೋಡಿ, ರಕ್ಷಿತ್ ಪುತ್ತಿಲ, ರೋಹಿತ್ ನಾರ್ಯ, ದಿನೇಶ್ ಪುತ್ತಿಲ, ರವಿ ಪುತ್ತಿಲ, ಪ್ರಶಾಂತ್, ವಿಜಯ ಶೆಟ್ಟಿ , ಸ್ವಾತಿ, ನಿಶ್ಮಿತ, ಅಕ್ಷತಾ, ಉಪಸ್ಥಿತರಿದ್ದರು,

Related posts

ಪಟ್ರಮೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya
error: Content is protected !!