23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ನಾರ್ಯ ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗದ್ದೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 19ರಂದು ನಡೆಯಲಿರುವ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ. 28ರಂದು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಪ್ರಸಾದ್ ಪಾಂಗಣ್ಣಯ ಇವರ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಯಿತು.

ಉತ್ಸವ ಸಮಿತಿ ಅಧ್ಯಕ್ಷ ಕುಮಾರ್, ಕಾರ್ಯದರ್ಶಿ ನಿಶಾನ್ ಬಂಗೇರ, ಉಪಾಧ್ಯಕ್ಷ ಮೋಹನ್ ಅರಿಕೋಡಿ, ಶೇಖರ್ ಗೌಡ ಅರಿಕೋಡಿ, ಹಾಗೂ ಜೊತೆ ಕಾರ್ಯದರ್ಶಿ ಸಂದೀಪ್ ಗೌಡ, ಸದಸ್ಯರುಗಳಾದ ನರೇಶ್ ದೇವಾಡಿಗ, ಜಗದೀಶ್ ಗೌಡ ಅರಿಕೋಡಿ, ರಕ್ಷಿತ್ ಪುತ್ತಿಲ, ರೋಹಿತ್ ನಾರ್ಯ, ದಿನೇಶ್ ಪುತ್ತಿಲ, ರವಿ ಪುತ್ತಿಲ, ಪ್ರಶಾಂತ್, ವಿಜಯ ಶೆಟ್ಟಿ , ಸ್ವಾತಿ, ನಿಶ್ಮಿತ, ಅಕ್ಷತಾ, ಉಪಸ್ಥಿತರಿದ್ದರು,

Related posts

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಪಡ್ಡಂದಡ್ಕ: ಎಸ್ ಕೆ ಎಸ್ ಎಸ್ ಫ್ ವತಿಯಿಂದ ಉಚಿತ ಮನೆ ಹಸ್ತಾಂತರ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya
error: Content is protected !!