July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ಬುಲಾವ್ ನೀಡಿದ್ದು ಅದರಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ಧರ್ಮಸ್ಥಳ ಗ್ರಾಮ ಪಂಚಾಯತ್ ನಾಲ್ಕು ಮಂದಿ ಮಾಜಿ ಅಧ್ಯಕರಾದ ಕೇಶವ್ ಬೆಳಾಲ್ , ಪ್ರಭಾಕರ್ , ಗೀತಾ, ಚಂದನ್ ಕಾಮತ್ ಇವರನ್ನು ಸೆ.29 ರಂದು ಎಸ್.ಐ.ಟಿ ವಿಚಾರಣೆ ಹಾಜರಾಗಿದ್ದಾರೆ.

ಈ ನಾಲ್ಕು ಮಂದಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಯುಡಿಆರ್ ಪ್ರಕರಣದಲ್ಲಿ ಶವ ಹೂತ ಬಗ್ಗೆ ತನಿಖೆಗಾಗಿ ಕರೆಸಲಾಗಿದೆ.

Related posts

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!