22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಮಿತ್ತಬಾಗಿಲು : ಇಲ್ಲಿಯ ಗುಂಡೀರು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ಸೆ. 28 ರಂದು ನಡೆದಿದೆ.

ಸುರಿದ ಭಾರೀ ಗಾಳಿ ಮಳೆಯಿಂದಾಗಿ ತೆಂಗಿನ ಮರ ಬಿದ್ದು ಮನೆಯ ಅಡುಗೆ ಕೋಣೆ ಹಾಗೂ ಶೌಚ್ಛ ಗೃಹಕ್ಕೆ ಹಾನಿಯಾಗಿದ್ದು ಸಿಮೆಂಟ್ ಸೀಟ್ ಗಳು ಹುಡಿಯಾಗಿದೆ. ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿಯವರು, ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ, ಪಿಡಿಒ ಮೋಹನ್ ಬಂಗೇರ ಭೇಟಿ ನೀಡಿದರು.

Related posts

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya

ಇಂದಬೆಟ್ಟುನಲ್ಲಿ ಮೆಸ್ಕಾಂ 33ಕೆವಿ ಸಬ್‌ಸ್ಟೇಷನ್ ನಿರ್ಮಾಣಕ್ಕೆ 66 ಸೆಂಟ್ಸ್ ಜಾಗ ಮಂಜೂರು

Suddi Udaya
error: Content is protected !!