32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 ರಿಂದ 17-09-2026 ರವರೆಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗಿಸ್ ಅವರ ಆದೇಶದ ವಿರುದ್ಧ ಮಧ್ಯಂತರ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ತಮ್ಮ ವಕೀಲರ ಮೂಲಕ ಸೆ.29 ರಂದು ಹೈಕೋರ್ಟ್ ನಲ್ಲಿ ರಾಜ್ಯ ಸರಕಾರ, ಪುತ್ತೂರು ಎಸಿ, ಡಿವೈಎಸ್ಪಿ, ಬೆಳ್ತಂಗಡಿ ಇನ್ಸ್‌ಪೆಕ್ಟರ್ ಪ್ರತಿವಾದಿಯಾಗಿಸಿ ಅರ್ಜಿ ಸಲ್ಲಿಕ್ಕೆ ಮಾಡಿದ್ದಾರೆ.ಹೈಕೋರ್ಟ್ ನ ಸಿ.ಎಂ.ಪೂನಚ ಅವರ ಏಕಸದಸ್ಯ ಪೀಠದ ಎದುರು ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು ಸೆ.30 ರಂದು ನ್ಯಾಯಪೀಠದಲ್ಲಿ ವಿಚಾರಣೆಗೆ ಬರಲಿದೆ.

Related posts

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!