ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

ನ್ಯಾಯತರ್ಪು: ಇಲ್ಲಿಯ ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನವು ನಡೆಯಿತು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚೇತನಾ, ಕಳಿಯ ಗ್ರಾ.ಪಂ ಸದಸ್ಯರಾದ ವಿಜಯ್ ಕುಮಾರ್ ಕಲಾಯಿತೊಟ್ಟು, ಶ್ರೀಮತಿ ಮೋಹಿನಿ ಹಾಕೋಟೆ, ನ್ಯಾಯತರ್ಪು ಗ್ರಾಮದ ಸಮುದಾಯ ಆರೋಗ್ಯ ಅಧಿಕಾರಿ ವೆಂಕಟೇಶ್, ಆಶಾ ಕಾರ್ಯಕರ್ತೆ ಶಶಿಕಲಾ, ಪೂರ್ಣಿಮ, ಭಜನಾ ಮಂಡಳಿಯ ಅಧ್ಯಕ್ಷ ಯುವರಾಜ್ ಗೌಡ, ಭಾರತೀಯ ಭೂಸೇನೆಯ ನಿವೃತ್ತ ಯೋಧ ವಿಕಂ ವಂಜಾರೆ, ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಕುಶಾಲಪ್ಪ, ಕಳಿಯ ಗ್ರಾ.ಪಂ. ಪಶುಸಖಿ ರೂಪಾ, ದೇವಕಿ, ಅಂಗನವಾಡಿ ಕಾರ್ಯಕರ್ತೆ ಸುನೀತಾ, ಸಹಾಯಕಿ ಸವಿತಾ, ಸ್ತ್ರೀ ಶಕ್ತಿಯ ಸದಸ್ಯರು, ಮಕ್ಕಳ ಪೋಷಕರು, ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya
error: Content is protected !!