ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

ಬೆಳ್ತಂಗಡಿ: ಸೆ.25 ರಂದು ನಡೆದ ಕ್ರೀಡಾಕೂಟದಲ್ಲಿ ದಿಗಂಬರ ಜೈನ್ ಆಂಗ್ಲಮಾಧ್ಯಮ ಶಾಲೆ ಮೂಡಬಿದಿರೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರು 100 ಮೀಟರ್ ಓಟದ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿಯ ಪದಕವನ್ನು ಪಡೆದಿದ್ದಾರೆ.

ಅಲ್ಲದೆ 4×100 ಮೀಟರ್ ರಿಲೇ ವಿಭಾಗದಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya
error: Content is protected !!