ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

ವೇಣೂರು: ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ ನಲ್ಲಿ ಶ್ರೀಕೃಷ್ಣ ಮಾರ್ಟ್ ಸೆ.29ರಂದು ಶುಭಾರಂಭಗೊಂಡಿತ್ತು.

ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್‌ ಸಿಂಹ ನಾಯಕ್ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ನ ಮಾಲಕ ಮಹೇಶ್ ಯು.ಎಸ್., ಕಾರ್ಯವಾಹಿಕಾ ರಾಷ್ಟ್ರ ಸೇವಿಕಾ ಸಮಿತಿ ಮಂಗಳೂರು ವಿಭಾಗದ ಗಿರಿಜಾ ಭಟ್, ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ್ ಭಟ್ ಎಮ್., ಡಾ| ಶ್ರೀಹರಿ ದಂಪತಿಗಳು, ಅರವಿಂದ್, ಗಣೇಶ್, ಮೊಹಮ್ಮದ್ ವೇಣೂರು, ಅರುಣ್ ಕ್ರಾಸ್ತಾ, ಶ್ರೀಮತಿ ಸುಮಂಗಲ ಶ್ರೀಕೃಷ್ಣ ಮತ್ತು ಶ್ರೀಕೃಷ್ಣ ಕಾಂತಾಜೆ, ಶ್ರೀಮತಿ ಶ್ರುತಿ ನಂದನ್, ಡಾ| ನಂದಕಿಶೋರ್ ಬೈಕುಂಜೆ, ಗಣೇಶ್ ಭಟ್, ಕೃಷ್ಣ ಭಟ್ ಉಪಸ್ಥಿತರಿದ್ದರು.

ಮಾಲಕ ಶ್ರವಣ್ ಸ್ವಾಗತಿಸಿ, ಶ್ರುತಿ ಶ್ರವಣ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀಕೃಷ್ಣ ಮಾರ್ಟ್ ನಲ್ಲಿ ಸಿಗುವ ಸೌಲಭ್ಯ: ದಿನಬಳಕೆ ದಿನಸಿ ಸಾಮಾಗ್ರಿಗಳು, ಬೇಕರಿ ತಿಂಡಿಗಳು, ಶಾಲಾ ಮಕ್ಕಳ ಪುಸ್ತಕಗಳು, ಸ್ಟೇಷನರಿ ಸಾಮಾಗ್ರಿಗಳು, ಹಾರ್ಡ್‌ ವೇರ್ , ಪ್ಲಾಸ್ಟಿಕ್ ಸಮಾಗ್ರಿಗಳು ಇನ್ನಿತರ ಸಾಮಾಗ್ರಿಗಳು ದೊರೆಯುತ್ತದೆ ಎಂದು ಮಾಲಕರ ತಿಳಿಸಿದರು.

Related posts

ಶಿಶಿಲ: ಕಪಿಲಾ ನದಿ ಮಧ್ಯೆ ಸಿಲುಕಿದ ವ್ಯಕ್ತಿಯ ರಕ್ಷಣೆ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya
error: Content is protected !!