22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

ಕನ್ಯಾಡಿ: ದಕ್ಷಿಣದ ಅಯೋಧ್ಯೆ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ದುರ್ಗೆಯ 7ನೇ ರೂಪವಾಗಿ ಕಾಳರಾತ್ರಿ ಮಹಾಮಾಯಿ ಯ ಆರಾಧನೆಯನ್ನು ಈ ದಿನ ಕನ್ಯಾಡಿ ರಾಮ ಕ್ಷೇತ್ರದಲ್ಲಿ ಪರಮಪೂಜ್ಯ ಮಹಾಮಂಡಲೇಶ್ವರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸನ್ನಿಧಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ, ಮಂಗಳೂರಿನ ಚಂದನ್ ದೇವದಾಸ್ ದಂಪತಿಗಳು, ಶಿವಮೊಗ್ಗದ ಹರೀಶ್ ಪೂಜಾರಿ, ಡಾ. ಜಗದೀಶ್, ಬೆಂಗಳೂರಿನ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವಾಸುದೇವ ಕೋಟ್ಯಾನ್ ಹಾಗೂ ಇತರರು ಹಾಜರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!