September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ


ಧರ್ಮಸ್ಥಳ: ಕರ್ನಾಟಕ ಬ್ಯಾಂಕ್ ವತಿಯಿಂದ ಸೆ.29 ರಂದು ಧರ್ಮಸ್ಥಳಕ್ಕೆ ವಾಹನವನ್ನು ಕೊಡುಗೆಯಾಗಿ ಅರ್ಪಿಸಿದರು.
ಕರ್ನಾಟಕ ಬ್ಯಾಂಕಿನ ಎಂ.ಡಿ. ಮತ್ತು ಸಿ.ಇ.ಒ ರಾಘವೇಂದ್ರ ಶ್ರೀನಿವಾಸ ಭಟ್, ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ  ವಾದಿರಾಜ ಭಟ್ ಮತ್ತು ಉಡುಪಿ ರಥಬೀದಿ ಶಾಖೆಯ ಹಿರಿಯ ಶಾಖಾ ಪ್ರಬಂಧಕ ಪ್ರಶಾಂತ್ ಎಂ. ರಾವ್ ವಾಹನವನ್ನು ಕೊಡುಗೆಯಾಗಿ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಶ್ರೀ ಜಗದೀಶ್, ಮ್ಯಾನೇಜರ್, ಫೋರ್ಸ್ ಮೋಟಾರ್ಸ್. ಮನೀಶ್ ಫೋರ್ಸ್ ಸೇಲ್ಸ್ ಎಕ್ಸಿಕ್ಯುಟಿವ್ ಫೋರ್ಸ್ ಮೋಟಾರ್ಸ್, ಆಕಾಶ್ ಸೇಲ್ಸ್ ಎಕ್ಸಿಕ್ಯುಟಿವ್ ಫೋರ್ಸ್ ಮೋಟಾರ್ಸ್ ಉಪಸ್ಥಿತರಿದ್ದರು.
ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಬ್ಯಾಂಕಿಗೆ ಕೃತಜ್ಞತೆ ಸಲ್ಲಿಸಿ ಈ ವಾಹನವನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಗಳಿಗೆ  ಬಳಸಲಾಗುವುದು ಎಂದು ಹೇಳಿದರು.

Related posts

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!