23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ನಾರ್ಯ ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗದ್ದೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 19ರಂದು ನಡೆಯಲಿರುವ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ. 28ರಂದು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಪ್ರಸಾದ್ ಪಾಂಗಣ್ಣಯ ಇವರ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಯಿತು.

ಉತ್ಸವ ಸಮಿತಿ ಅಧ್ಯಕ್ಷ ಕುಮಾರ್, ಕಾರ್ಯದರ್ಶಿ ನಿಶಾನ್ ಬಂಗೇರ, ಉಪಾಧ್ಯಕ್ಷ ಮೋಹನ್ ಅರಿಕೋಡಿ, ಶೇಖರ್ ಗೌಡ ಅರಿಕೋಡಿ, ಹಾಗೂ ಜೊತೆ ಕಾರ್ಯದರ್ಶಿ ಸಂದೀಪ್ ಗೌಡ, ಸದಸ್ಯರುಗಳಾದ ನರೇಶ್ ದೇವಾಡಿಗ, ಜಗದೀಶ್ ಗೌಡ ಅರಿಕೋಡಿ, ರಕ್ಷಿತ್ ಪುತ್ತಿಲ, ರೋಹಿತ್ ನಾರ್ಯ, ದಿನೇಶ್ ಪುತ್ತಿಲ, ರವಿ ಪುತ್ತಿಲ, ಪ್ರಶಾಂತ್, ವಿಜಯ ಶೆಟ್ಟಿ , ಸ್ವಾತಿ, ನಿಶ್ಮಿತ, ಅಕ್ಷತಾ, ಉಪಸ್ಥಿತರಿದ್ದರು,

Related posts

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya
error: Content is protected !!