37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ಬುಲಾವ್ ನೀಡಿದ್ದು ಅದರಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ಧರ್ಮಸ್ಥಳ ಗ್ರಾಮ ಪಂಚಾಯತ್ ನಾಲ್ಕು ಮಂದಿ ಮಾಜಿ ಅಧ್ಯಕರಾದ ಕೇಶವ್ ಬೆಳಾಲ್ , ಪ್ರಭಾಕರ್ , ಗೀತಾ, ಚಂದನ್ ಕಾಮತ್ ಇವರನ್ನು ಸೆ.29 ರಂದು ಎಸ್.ಐ.ಟಿ ವಿಚಾರಣೆ ಹಾಜರಾಗಿದ್ದಾರೆ.

ಈ ನಾಲ್ಕು ಮಂದಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಯುಡಿಆರ್ ಪ್ರಕರಣದಲ್ಲಿ ಶವ ಹೂತ ಬಗ್ಗೆ ತನಿಖೆಗಾಗಿ ಕರೆಸಲಾಗಿದೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya
error: Content is protected !!