22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ಬುಲಾವ್ ನೀಡಿದ್ದು ಅದರಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ಧರ್ಮಸ್ಥಳ ಗ್ರಾಮ ಪಂಚಾಯತ್ ನಾಲ್ಕು ಮಂದಿ ಮಾಜಿ ಅಧ್ಯಕರಾದ ಕೇಶವ್ ಬೆಳಾಲ್ , ಪ್ರಭಾಕರ್ , ಗೀತಾ, ಚಂದನ್ ಕಾಮತ್ ಇವರನ್ನು ಸೆ.29 ರಂದು ಎಸ್.ಐ.ಟಿ ವಿಚಾರಣೆ ಹಾಜರಾಗಿದ್ದಾರೆ.

ಈ ನಾಲ್ಕು ಮಂದಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಯುಡಿಆರ್ ಪ್ರಕರಣದಲ್ಲಿ ಶವ ಹೂತ ಬಗ್ಗೆ ತನಿಖೆಗಾಗಿ ಕರೆಸಲಾಗಿದೆ.

Related posts

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya
error: Content is protected !!