22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಮಿತ್ತಬಾಗಿಲು : ಇಲ್ಲಿಯ ಗುಂಡೀರು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ಸೆ. 28 ರಂದು ನಡೆದಿದೆ.

ಸುರಿದ ಭಾರೀ ಗಾಳಿ ಮಳೆಯಿಂದಾಗಿ ತೆಂಗಿನ ಮರ ಬಿದ್ದು ಮನೆಯ ಅಡುಗೆ ಕೋಣೆ ಹಾಗೂ ಶೌಚ್ಛ ಗೃಹಕ್ಕೆ ಹಾನಿಯಾಗಿದ್ದು ಸಿಮೆಂಟ್ ಸೀಟ್ ಗಳು ಹುಡಿಯಾಗಿದೆ. ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿಯವರು, ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ, ಪಿಡಿಒ ಮೋಹನ್ ಬಂಗೇರ ಭೇಟಿ ನೀಡಿದರು.

Related posts

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya
error: Content is protected !!