30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

ನ್ಯಾಯತರ್ಪು: ಇಲ್ಲಿಯ ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನವು ನಡೆಯಿತು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚೇತನಾ, ಕಳಿಯ ಗ್ರಾ.ಪಂ ಸದಸ್ಯರಾದ ವಿಜಯ್ ಕುಮಾರ್ ಕಲಾಯಿತೊಟ್ಟು, ಶ್ರೀಮತಿ ಮೋಹಿನಿ ಹಾಕೋಟೆ, ನ್ಯಾಯತರ್ಪು ಗ್ರಾಮದ ಸಮುದಾಯ ಆರೋಗ್ಯ ಅಧಿಕಾರಿ ವೆಂಕಟೇಶ್, ಆಶಾ ಕಾರ್ಯಕರ್ತೆ ಶಶಿಕಲಾ, ಪೂರ್ಣಿಮ, ಭಜನಾ ಮಂಡಳಿಯ ಅಧ್ಯಕ್ಷ ಯುವರಾಜ್ ಗೌಡ, ಭಾರತೀಯ ಭೂಸೇನೆಯ ನಿವೃತ್ತ ಯೋಧ ವಿಕಂ ವಂಜಾರೆ, ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಕುಶಾಲಪ್ಪ, ಕಳಿಯ ಗ್ರಾ.ಪಂ. ಪಶುಸಖಿ ರೂಪಾ, ದೇವಕಿ, ಅಂಗನವಾಡಿ ಕಾರ್ಯಕರ್ತೆ ಸುನೀತಾ, ಸಹಾಯಕಿ ಸವಿತಾ, ಸ್ತ್ರೀ ಶಕ್ತಿಯ ಸದಸ್ಯರು, ಮಕ್ಕಳ ಪೋಷಕರು, ಉಪಸ್ಥಿತರಿದ್ದರು.

Related posts

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya
error: Content is protected !!