26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

ವೇಣೂರು: ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ ನಲ್ಲಿ ಶ್ರೀಕೃಷ್ಣ ಮಾರ್ಟ್ ಸೆ.29ರಂದು ಶುಭಾರಂಭಗೊಂಡಿತ್ತು.

ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್‌ ಸಿಂಹ ನಾಯಕ್ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ನ ಮಾಲಕ ಮಹೇಶ್ ಯು.ಎಸ್., ಕಾರ್ಯವಾಹಿಕಾ ರಾಷ್ಟ್ರ ಸೇವಿಕಾ ಸಮಿತಿ ಮಂಗಳೂರು ವಿಭಾಗದ ಗಿರಿಜಾ ಭಟ್, ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ್ ಭಟ್ ಎಮ್., ಡಾ| ಶ್ರೀಹರಿ ದಂಪತಿಗಳು, ಅರವಿಂದ್, ಗಣೇಶ್, ಮೊಹಮ್ಮದ್ ವೇಣೂರು, ಅರುಣ್ ಕ್ರಾಸ್ತಾ, ಶ್ರೀಮತಿ ಸುಮಂಗಲ ಶ್ರೀಕೃಷ್ಣ ಮತ್ತು ಶ್ರೀಕೃಷ್ಣ ಕಾಂತಾಜೆ, ಶ್ರೀಮತಿ ಶ್ರುತಿ ನಂದನ್, ಡಾ| ನಂದಕಿಶೋರ್ ಬೈಕುಂಜೆ, ಗಣೇಶ್ ಭಟ್, ಕೃಷ್ಣ ಭಟ್ ಉಪಸ್ಥಿತರಿದ್ದರು.

ಮಾಲಕ ಶ್ರವಣ್ ಸ್ವಾಗತಿಸಿ, ಶ್ರುತಿ ಶ್ರವಣ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀಕೃಷ್ಣ ಮಾರ್ಟ್ ನಲ್ಲಿ ಸಿಗುವ ಸೌಲಭ್ಯ: ದಿನಬಳಕೆ ದಿನಸಿ ಸಾಮಾಗ್ರಿಗಳು, ಬೇಕರಿ ತಿಂಡಿಗಳು, ಶಾಲಾ ಮಕ್ಕಳ ಪುಸ್ತಕಗಳು, ಸ್ಟೇಷನರಿ ಸಾಮಾಗ್ರಿಗಳು, ಹಾರ್ಡ್‌ ವೇರ್ , ಪ್ಲಾಸ್ಟಿಕ್ ಸಮಾಗ್ರಿಗಳು ಇನ್ನಿತರ ಸಾಮಾಗ್ರಿಗಳು ದೊರೆಯುತ್ತದೆ ಎಂದು ಮಾಲಕರ ತಿಳಿಸಿದರು.

Related posts

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya
error: Content is protected !!