25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

ವೇಣೂರು: ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ ನಲ್ಲಿ ಶ್ರೀಕೃಷ್ಣ ಮಾರ್ಟ್ ಸೆ.29ರಂದು ಶುಭಾರಂಭಗೊಂಡಿತ್ತು.

ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್‌ ಸಿಂಹ ನಾಯಕ್ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ನ ಮಾಲಕ ಮಹೇಶ್ ಯು.ಎಸ್., ಕಾರ್ಯವಾಹಿಕಾ ರಾಷ್ಟ್ರ ಸೇವಿಕಾ ಸಮಿತಿ ಮಂಗಳೂರು ವಿಭಾಗದ ಗಿರಿಜಾ ಭಟ್, ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ್ ಭಟ್ ಎಮ್., ಡಾ| ಶ್ರೀಹರಿ ದಂಪತಿಗಳು, ಅರವಿಂದ್, ಗಣೇಶ್, ಮೊಹಮ್ಮದ್ ವೇಣೂರು, ಅರುಣ್ ಕ್ರಾಸ್ತಾ, ಶ್ರೀಮತಿ ಸುಮಂಗಲ ಶ್ರೀಕೃಷ್ಣ ಮತ್ತು ಶ್ರೀಕೃಷ್ಣ ಕಾಂತಾಜೆ, ಶ್ರೀಮತಿ ಶ್ರುತಿ ನಂದನ್, ಡಾ| ನಂದಕಿಶೋರ್ ಬೈಕುಂಜೆ, ಗಣೇಶ್ ಭಟ್, ಕೃಷ್ಣ ಭಟ್ ಉಪಸ್ಥಿತರಿದ್ದರು.

ಮಾಲಕ ಶ್ರವಣ್ ಸ್ವಾಗತಿಸಿ, ಶ್ರುತಿ ಶ್ರವಣ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀಕೃಷ್ಣ ಮಾರ್ಟ್ ನಲ್ಲಿ ಸಿಗುವ ಸೌಲಭ್ಯ: ದಿನಬಳಕೆ ದಿನಸಿ ಸಾಮಾಗ್ರಿಗಳು, ಬೇಕರಿ ತಿಂಡಿಗಳು, ಶಾಲಾ ಮಕ್ಕಳ ಪುಸ್ತಕಗಳು, ಸ್ಟೇಷನರಿ ಸಾಮಾಗ್ರಿಗಳು, ಹಾರ್ಡ್‌ ವೇರ್ , ಪ್ಲಾಸ್ಟಿಕ್ ಸಮಾಗ್ರಿಗಳು ಇನ್ನಿತರ ಸಾಮಾಗ್ರಿಗಳು ದೊರೆಯುತ್ತದೆ ಎಂದು ಮಾಲಕರ ತಿಳಿಸಿದರು.

Related posts

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya
error: Content is protected !!