25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

ವೇಣೂರು: ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ ನಲ್ಲಿ ಶ್ರೀಕೃಷ್ಣ ಮಾರ್ಟ್ ಸೆ.29ರಂದು ಶುಭಾರಂಭಗೊಂಡಿತ್ತು.

ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್‌ ಸಿಂಹ ನಾಯಕ್ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ನ ಮಾಲಕ ಮಹೇಶ್ ಯು.ಎಸ್., ಕಾರ್ಯವಾಹಿಕಾ ರಾಷ್ಟ್ರ ಸೇವಿಕಾ ಸಮಿತಿ ಮಂಗಳೂರು ವಿಭಾಗದ ಗಿರಿಜಾ ಭಟ್, ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ್ ಭಟ್ ಎಮ್., ಡಾ| ಶ್ರೀಹರಿ ದಂಪತಿಗಳು, ಅರವಿಂದ್, ಗಣೇಶ್, ಮೊಹಮ್ಮದ್ ವೇಣೂರು, ಅರುಣ್ ಕ್ರಾಸ್ತಾ, ಶ್ರೀಮತಿ ಸುಮಂಗಲ ಶ್ರೀಕೃಷ್ಣ ಮತ್ತು ಶ್ರೀಕೃಷ್ಣ ಕಾಂತಾಜೆ, ಶ್ರೀಮತಿ ಶ್ರುತಿ ನಂದನ್, ಡಾ| ನಂದಕಿಶೋರ್ ಬೈಕುಂಜೆ, ಗಣೇಶ್ ಭಟ್, ಕೃಷ್ಣ ಭಟ್ ಉಪಸ್ಥಿತರಿದ್ದರು.

ಮಾಲಕ ಶ್ರವಣ್ ಸ್ವಾಗತಿಸಿ, ಶ್ರುತಿ ಶ್ರವಣ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀಕೃಷ್ಣ ಮಾರ್ಟ್ ನಲ್ಲಿ ಸಿಗುವ ಸೌಲಭ್ಯ: ದಿನಬಳಕೆ ದಿನಸಿ ಸಾಮಾಗ್ರಿಗಳು, ಬೇಕರಿ ತಿಂಡಿಗಳು, ಶಾಲಾ ಮಕ್ಕಳ ಪುಸ್ತಕಗಳು, ಸ್ಟೇಷನರಿ ಸಾಮಾಗ್ರಿಗಳು, ಹಾರ್ಡ್‌ ವೇರ್ , ಪ್ಲಾಸ್ಟಿಕ್ ಸಮಾಗ್ರಿಗಳು ಇನ್ನಿತರ ಸಾಮಾಗ್ರಿಗಳು ದೊರೆಯುತ್ತದೆ ಎಂದು ಮಾಲಕರ ತಿಳಿಸಿದರು.

Related posts

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya
error: Content is protected !!