September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

ಬೆಳ್ತಂಗಡಿ: ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆ ಕಂಬಳದ ನವೆಂಬರ್ 15 ರಿಂದ ಆರಂಭವಾಗಲಿದೆ. ಈ ಸಾಲಿನ ಕಂಬಳ ಕೂಟದ ಅಧಿಕೃತ ವೇಳಾಪಟ್ಟಿ ಸೆ.28ರಂದು ಪ್ರಕಟವಾಗಿದೆ. ಬೆಳ್ತಂಗಡಿ ತಾಲೂಕಿನ ನಡೆಯುವ ಜೋಡುಕರೆ ಕಂಬಳಗಳಾದ ಬಳ್ಳಮಂಜ ಶೇಷ-ನಾಗ, ಬಂಗಾಡಿ ಸೂರ್ಯ-ಚಂದ್ರ ಹಾಗೂ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಕಂಬಳ ನಡೆಯಲಿದೆ.

ಕಳೆದ ಬಾರಿ ವೇಳಾಪಟ್ಟಿ ಪ್ರಕಟವಾದಾಗ ಬೆಂಗಳೂರು ಮತ್ತು ಶಿವಮೊಗ್ಗ ಕಂಬಳಗಳ ಉಲ್ಲೇಖ ಮಾಡಲಾಗಿತ್ತು. ಆದರೆ ಕಾರಾಣಾಂತರಗಳಿಂದ ಕಂಬಳ ಕೂಟ ಆಯೋಜನೆ ಸಾಧ್ಯವಾಗಿರಲಿಲ್ಲ. ಈ ಬಾರಿಯೂ ರಾಜಧಾನಿ ಮತ್ತು ಶಿವಮೊಗ್ಗದಲ್ಲಿ ಕಂಬಳ ನಡೆಸುವ ಉಲ್ಲೇಖ ಮಾಡಲಾಗಿಲ್ಲ.

ವೇಳಾಪಟ್ಟಿ
ನವೆಂಬರ್ 15 – ಪಣಪಿಲ
ನವೆಂಬರ್ 22 – ಕೊಡಂಗೆ
ನವೆಂಬರ್ 29 – ಕಕ್ಕೆಪದವು
ಡಿಸೆಂಬರ್ 6 – ಹೊಕ್ಕಾಡಿ
ಡಿಸೆಂಬರ್ 7 – ಬಳ್ಳಮಂಜ
ಡಿಸೆಂಬರ್ 13 – ಬಾರಾಡಿ
ಡಿಸೆಂಬರ್ 20 – ಮುಲ್ಕಿ
ಡಿಸೆಂಬರ್ 27 – ಮಂಗಳೂರು
2026ರ ಜನವರಿ 3 – ಮಿಯ್ಯಾರು
ಜನವರಿ 10 – ನರಿಂಗಾಣ
ಜನವರಿ 17 – ಅಡ್ಡೆ
ಜನವರಿ 24 -ಮೂಡುಬಿದಿರೆ
ಜನವರಿ 31- ಐಕಳ
ಫೆಬ್ರವರಿ 7 – ಪುತ್ತೂರು
ಫೆಬ್ರವರಿ 14 – ಜಪ್ಪು
ಫೆಬ್ರವರಿ 21 – ವಾಮಂಜೂರು
ಫೆಬ್ರವರಿ 28 – ಎರ್ಮಾಳು
ಮಾರ್ಚ್ 7 – ಬಂಟ್ವಾಳ
ಮಾರ್ಚ್ 15 – ಬಂಗಾಡಿ
ಮಾರ್ಚ್ 21 – ವೇಣೂರು
ಮಾರ್ಚ್ 28 – ಉಪ್ಪಿನಂಗಡಿ
ಏಪ್ರಿಲ್ 4 – ಗುರುಪುರ
ಏಪ್ರಿಲ್ 11- ಬಳ್ಳುಂಜೆ


Related posts

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!