22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

ಬೆಳ್ತಂಗಡಿ: ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆ ಕಂಬಳದ ನವೆಂಬರ್ 15 ರಿಂದ ಆರಂಭವಾಗಲಿದೆ. ಈ ಸಾಲಿನ ಕಂಬಳ ಕೂಟದ ಅಧಿಕೃತ ವೇಳಾಪಟ್ಟಿ ಸೆ.28ರಂದು ಪ್ರಕಟವಾಗಿದೆ. ಬೆಳ್ತಂಗಡಿ ತಾಲೂಕಿನ ನಡೆಯುವ ಜೋಡುಕರೆ ಕಂಬಳಗಳಾದ ಬಳ್ಳಮಂಜ ಶೇಷ-ನಾಗ, ಬಂಗಾಡಿ ಸೂರ್ಯ-ಚಂದ್ರ ಹಾಗೂ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಕಂಬಳ ನಡೆಯಲಿದೆ.

ಕಳೆದ ಬಾರಿ ವೇಳಾಪಟ್ಟಿ ಪ್ರಕಟವಾದಾಗ ಬೆಂಗಳೂರು ಮತ್ತು ಶಿವಮೊಗ್ಗ ಕಂಬಳಗಳ ಉಲ್ಲೇಖ ಮಾಡಲಾಗಿತ್ತು. ಆದರೆ ಕಾರಾಣಾಂತರಗಳಿಂದ ಕಂಬಳ ಕೂಟ ಆಯೋಜನೆ ಸಾಧ್ಯವಾಗಿರಲಿಲ್ಲ. ಈ ಬಾರಿಯೂ ರಾಜಧಾನಿ ಮತ್ತು ಶಿವಮೊಗ್ಗದಲ್ಲಿ ಕಂಬಳ ನಡೆಸುವ ಉಲ್ಲೇಖ ಮಾಡಲಾಗಿಲ್ಲ.

ವೇಳಾಪಟ್ಟಿ
ನವೆಂಬರ್ 15 – ಪಣಪಿಲ
ನವೆಂಬರ್ 22 – ಕೊಡಂಗೆ
ನವೆಂಬರ್ 29 – ಕಕ್ಕೆಪದವು
ಡಿಸೆಂಬರ್ 6 – ಹೊಕ್ಕಾಡಿ
ಡಿಸೆಂಬರ್ 7 – ಬಳ್ಳಮಂಜ
ಡಿಸೆಂಬರ್ 13 – ಬಾರಾಡಿ
ಡಿಸೆಂಬರ್ 20 – ಮುಲ್ಕಿ
ಡಿಸೆಂಬರ್ 27 – ಮಂಗಳೂರು
2026ರ ಜನವರಿ 3 – ಮಿಯ್ಯಾರು
ಜನವರಿ 10 – ನರಿಂಗಾಣ
ಜನವರಿ 17 – ಅಡ್ಡೆ
ಜನವರಿ 24 -ಮೂಡುಬಿದಿರೆ
ಜನವರಿ 31- ಐಕಳ
ಫೆಬ್ರವರಿ 7 – ಪುತ್ತೂರು
ಫೆಬ್ರವರಿ 14 – ಜಪ್ಪು
ಫೆಬ್ರವರಿ 21 – ವಾಮಂಜೂರು
ಫೆಬ್ರವರಿ 28 – ಎರ್ಮಾಳು
ಮಾರ್ಚ್ 7 – ಬಂಟ್ವಾಳ
ಮಾರ್ಚ್ 15 – ಬಂಗಾಡಿ
ಮಾರ್ಚ್ 21 – ವೇಣೂರು
ಮಾರ್ಚ್ 28 – ಉಪ್ಪಿನಂಗಡಿ
ಏಪ್ರಿಲ್ 4 – ಗುರುಪುರ
ಏಪ್ರಿಲ್ 11- ಬಳ್ಳುಂಜೆ


Related posts

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!