25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

ಬೆಳ್ತಂಗಡಿ: ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆ ಕಂಬಳದ ನವೆಂಬರ್ 15 ರಿಂದ ಆರಂಭವಾಗಲಿದೆ. ಈ ಸಾಲಿನ ಕಂಬಳ ಕೂಟದ ಅಧಿಕೃತ ವೇಳಾಪಟ್ಟಿ ಸೆ.28ರಂದು ಪ್ರಕಟವಾಗಿದೆ. ಬೆಳ್ತಂಗಡಿ ತಾಲೂಕಿನ ನಡೆಯುವ ಜೋಡುಕರೆ ಕಂಬಳಗಳಾದ ಬಳ್ಳಮಂಜ ಶೇಷ-ನಾಗ, ಬಂಗಾಡಿ ಸೂರ್ಯ-ಚಂದ್ರ ಹಾಗೂ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಕಂಬಳ ನಡೆಯಲಿದೆ.

ಕಳೆದ ಬಾರಿ ವೇಳಾಪಟ್ಟಿ ಪ್ರಕಟವಾದಾಗ ಬೆಂಗಳೂರು ಮತ್ತು ಶಿವಮೊಗ್ಗ ಕಂಬಳಗಳ ಉಲ್ಲೇಖ ಮಾಡಲಾಗಿತ್ತು. ಆದರೆ ಕಾರಾಣಾಂತರಗಳಿಂದ ಕಂಬಳ ಕೂಟ ಆಯೋಜನೆ ಸಾಧ್ಯವಾಗಿರಲಿಲ್ಲ. ಈ ಬಾರಿಯೂ ರಾಜಧಾನಿ ಮತ್ತು ಶಿವಮೊಗ್ಗದಲ್ಲಿ ಕಂಬಳ ನಡೆಸುವ ಉಲ್ಲೇಖ ಮಾಡಲಾಗಿಲ್ಲ.

ವೇಳಾಪಟ್ಟಿ
ನವೆಂಬರ್ 15 – ಪಣಪಿಲ
ನವೆಂಬರ್ 22 – ಕೊಡಂಗೆ
ನವೆಂಬರ್ 29 – ಕಕ್ಕೆಪದವು
ಡಿಸೆಂಬರ್ 6 – ಹೊಕ್ಕಾಡಿ
ಡಿಸೆಂಬರ್ 7 – ಬಳ್ಳಮಂಜ
ಡಿಸೆಂಬರ್ 13 – ಬಾರಾಡಿ
ಡಿಸೆಂಬರ್ 20 – ಮುಲ್ಕಿ
ಡಿಸೆಂಬರ್ 27 – ಮಂಗಳೂರು
2026ರ ಜನವರಿ 3 – ಮಿಯ್ಯಾರು
ಜನವರಿ 10 – ನರಿಂಗಾಣ
ಜನವರಿ 17 – ಅಡ್ಡೆ
ಜನವರಿ 24 -ಮೂಡುಬಿದಿರೆ
ಜನವರಿ 31- ಐಕಳ
ಫೆಬ್ರವರಿ 7 – ಪುತ್ತೂರು
ಫೆಬ್ರವರಿ 14 – ಜಪ್ಪು
ಫೆಬ್ರವರಿ 21 – ವಾಮಂಜೂರು
ಫೆಬ್ರವರಿ 28 – ಎರ್ಮಾಳು
ಮಾರ್ಚ್ 7 – ಬಂಟ್ವಾಳ
ಮಾರ್ಚ್ 15 – ಬಂಗಾಡಿ
ಮಾರ್ಚ್ 21 – ವೇಣೂರು
ಮಾರ್ಚ್ 28 – ಉಪ್ಪಿನಂಗಡಿ
ಏಪ್ರಿಲ್ 4 – ಗುರುಪುರ
ಏಪ್ರಿಲ್ 11- ಬಳ್ಳುಂಜೆ


Related posts

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya
error: Content is protected !!