25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

ಬೆಳ್ತಂಗಡಿ: ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆ ಕಂಬಳದ ನವೆಂಬರ್ 15 ರಿಂದ ಆರಂಭವಾಗಲಿದೆ. ಈ ಸಾಲಿನ ಕಂಬಳ ಕೂಟದ ಅಧಿಕೃತ ವೇಳಾಪಟ್ಟಿ ಸೆ.28ರಂದು ಪ್ರಕಟವಾಗಿದೆ. ಬೆಳ್ತಂಗಡಿ ತಾಲೂಕಿನ ನಡೆಯುವ ಜೋಡುಕರೆ ಕಂಬಳಗಳಾದ ಬಳ್ಳಮಂಜ ಶೇಷ-ನಾಗ, ಬಂಗಾಡಿ ಸೂರ್ಯ-ಚಂದ್ರ ಹಾಗೂ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಕಂಬಳ ನಡೆಯಲಿದೆ.

ಕಳೆದ ಬಾರಿ ವೇಳಾಪಟ್ಟಿ ಪ್ರಕಟವಾದಾಗ ಬೆಂಗಳೂರು ಮತ್ತು ಶಿವಮೊಗ್ಗ ಕಂಬಳಗಳ ಉಲ್ಲೇಖ ಮಾಡಲಾಗಿತ್ತು. ಆದರೆ ಕಾರಾಣಾಂತರಗಳಿಂದ ಕಂಬಳ ಕೂಟ ಆಯೋಜನೆ ಸಾಧ್ಯವಾಗಿರಲಿಲ್ಲ. ಈ ಬಾರಿಯೂ ರಾಜಧಾನಿ ಮತ್ತು ಶಿವಮೊಗ್ಗದಲ್ಲಿ ಕಂಬಳ ನಡೆಸುವ ಉಲ್ಲೇಖ ಮಾಡಲಾಗಿಲ್ಲ.

ವೇಳಾಪಟ್ಟಿ
ನವೆಂಬರ್ 15 – ಪಣಪಿಲ
ನವೆಂಬರ್ 22 – ಕೊಡಂಗೆ
ನವೆಂಬರ್ 29 – ಕಕ್ಕೆಪದವು
ಡಿಸೆಂಬರ್ 6 – ಹೊಕ್ಕಾಡಿ
ಡಿಸೆಂಬರ್ 7 – ಬಳ್ಳಮಂಜ
ಡಿಸೆಂಬರ್ 13 – ಬಾರಾಡಿ
ಡಿಸೆಂಬರ್ 20 – ಮುಲ್ಕಿ
ಡಿಸೆಂಬರ್ 27 – ಮಂಗಳೂರು
2026ರ ಜನವರಿ 3 – ಮಿಯ್ಯಾರು
ಜನವರಿ 10 – ನರಿಂಗಾಣ
ಜನವರಿ 17 – ಅಡ್ಡೆ
ಜನವರಿ 24 -ಮೂಡುಬಿದಿರೆ
ಜನವರಿ 31- ಐಕಳ
ಫೆಬ್ರವರಿ 7 – ಪುತ್ತೂರು
ಫೆಬ್ರವರಿ 14 – ಜಪ್ಪು
ಫೆಬ್ರವರಿ 21 – ವಾಮಂಜೂರು
ಫೆಬ್ರವರಿ 28 – ಎರ್ಮಾಳು
ಮಾರ್ಚ್ 7 – ಬಂಟ್ವಾಳ
ಮಾರ್ಚ್ 15 – ಬಂಗಾಡಿ
ಮಾರ್ಚ್ 21 – ವೇಣೂರು
ಮಾರ್ಚ್ 28 – ಉಪ್ಪಿನಂಗಡಿ
ಏಪ್ರಿಲ್ 4 – ಗುರುಪುರ
ಏಪ್ರಿಲ್ 11- ಬಳ್ಳುಂಜೆ


Related posts

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!