July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ 10ನೇ ವರ್ಷದ ನವರಾತ್ರಿ ಭಜನಾ ಕಾರ್ಯಕ್ರಮವು ಪ್ರೋ. ಎಸ್. ಪ್ರಭಾಕರ್ ಅವರ ಶುಭಾಶೀರ್ವಾದಗಳೊಂದಿಗೆ ಬೆಂದ್ರಾಳ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ದಿನೇಶ್ ನಾಯ್ಕ, ಪ್ರಧಾನ ಅರ್ಚಕ ತಿಮ್ಮಪ್ಪ ಪೂಜಾರಿ ಹಾರಗಂಡಿ, ನವರಾತ್ರಿ ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ ಕುಡೆಂಚ, ಕಾರ್ಯದರ್ಶಿ ವಿನುತಾ ಡಿ.ಮಜಲು, ಸನತ್ ಕುಮಾರ್, ಲೋಕಯ್ಯ ಸಾಲಿಯಾನ್, ಪ್ರಶಾಂತ್, ದಿವಾಕರ ಪೂಜಾರಿ, ಶ್ರೀಮತಿ ದೇವಕಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಮಿತಾ ಕೆ. ಪೂಜಾರಿ, ಭಜನಾ ಮಂದಿರದ ಸದಸ್ಯರು ಹಾಗೂ ಊರಿನ ಭಕ್ತವೃಂದ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜು : ವಿಶ್ವ ಪರಿಸರ ದಿನಾಚರಣೆ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya
error: Content is protected !!