22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

ಕನ್ಯಾಡಿ: ದಕ್ಷಿಣದ ಅಯೋಧ್ಯೆ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ದುರ್ಗೆಯ 7ನೇ ರೂಪವಾಗಿ ಕಾಳರಾತ್ರಿ ಮಹಾಮಾಯಿ ಯ ಆರಾಧನೆಯನ್ನು ಈ ದಿನ ಕನ್ಯಾಡಿ ರಾಮ ಕ್ಷೇತ್ರದಲ್ಲಿ ಪರಮಪೂಜ್ಯ ಮಹಾಮಂಡಲೇಶ್ವರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸನ್ನಿಧಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ, ಮಂಗಳೂರಿನ ಚಂದನ್ ದೇವದಾಸ್ ದಂಪತಿಗಳು, ಶಿವಮೊಗ್ಗದ ಹರೀಶ್ ಪೂಜಾರಿ, ಡಾ. ಜಗದೀಶ್, ಬೆಂಗಳೂರಿನ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವಾಸುದೇವ ಕೋಟ್ಯಾನ್ ಹಾಗೂ ಇತರರು ಹಾಜರಿದ್ದರು.

Related posts

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ನೆರಿಯ ಬಾಂಜಾರುವಿನಲ್ಲಿ “ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya
error: Content is protected !!