September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

ಕನ್ಯಾಡಿ: ದಕ್ಷಿಣದ ಅಯೋಧ್ಯೆ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ದುರ್ಗೆಯ 7ನೇ ರೂಪವಾಗಿ ಕಾಳರಾತ್ರಿ ಮಹಾಮಾಯಿ ಯ ಆರಾಧನೆಯನ್ನು ಈ ದಿನ ಕನ್ಯಾಡಿ ರಾಮ ಕ್ಷೇತ್ರದಲ್ಲಿ ಪರಮಪೂಜ್ಯ ಮಹಾಮಂಡಲೇಶ್ವರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸನ್ನಿಧಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ, ಮಂಗಳೂರಿನ ಚಂದನ್ ದೇವದಾಸ್ ದಂಪತಿಗಳು, ಶಿವಮೊಗ್ಗದ ಹರೀಶ್ ಪೂಜಾರಿ, ಡಾ. ಜಗದೀಶ್, ಬೆಂಗಳೂರಿನ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವಾಸುದೇವ ಕೋಟ್ಯಾನ್ ಹಾಗೂ ಇತರರು ಹಾಜರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya
error: Content is protected !!