37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ


ಧರ್ಮಸ್ಥಳ: ಕರ್ನಾಟಕ ಬ್ಯಾಂಕ್ ವತಿಯಿಂದ ಸೆ.29 ರಂದು ಧರ್ಮಸ್ಥಳಕ್ಕೆ ವಾಹನವನ್ನು ಕೊಡುಗೆಯಾಗಿ ಅರ್ಪಿಸಿದರು.
ಕರ್ನಾಟಕ ಬ್ಯಾಂಕಿನ ಎಂ.ಡಿ. ಮತ್ತು ಸಿ.ಇ.ಒ ರಾಘವೇಂದ್ರ ಶ್ರೀನಿವಾಸ ಭಟ್, ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ  ವಾದಿರಾಜ ಭಟ್ ಮತ್ತು ಉಡುಪಿ ರಥಬೀದಿ ಶಾಖೆಯ ಹಿರಿಯ ಶಾಖಾ ಪ್ರಬಂಧಕ ಪ್ರಶಾಂತ್ ಎಂ. ರಾವ್ ವಾಹನವನ್ನು ಕೊಡುಗೆಯಾಗಿ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಶ್ರೀ ಜಗದೀಶ್, ಮ್ಯಾನೇಜರ್, ಫೋರ್ಸ್ ಮೋಟಾರ್ಸ್. ಮನೀಶ್ ಫೋರ್ಸ್ ಸೇಲ್ಸ್ ಎಕ್ಸಿಕ್ಯುಟಿವ್ ಫೋರ್ಸ್ ಮೋಟಾರ್ಸ್, ಆಕಾಶ್ ಸೇಲ್ಸ್ ಎಕ್ಸಿಕ್ಯುಟಿವ್ ಫೋರ್ಸ್ ಮೋಟಾರ್ಸ್ ಉಪಸ್ಥಿತರಿದ್ದರು.
ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಬ್ಯಾಂಕಿಗೆ ಕೃತಜ್ಞತೆ ಸಲ್ಲಿಸಿ ಈ ವಾಹನವನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಗಳಿಗೆ  ಬಳಸಲಾಗುವುದು ಎಂದು ಹೇಳಿದರು.

Related posts

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya
error: Content is protected !!