23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ನಾರ್ಯ ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗದ್ದೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 19ರಂದು ನಡೆಯಲಿರುವ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ. 28ರಂದು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಪ್ರಸಾದ್ ಪಾಂಗಣ್ಣಯ ಇವರ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಯಿತು.

ಉತ್ಸವ ಸಮಿತಿ ಅಧ್ಯಕ್ಷ ಕುಮಾರ್, ಕಾರ್ಯದರ್ಶಿ ನಿಶಾನ್ ಬಂಗೇರ, ಉಪಾಧ್ಯಕ್ಷ ಮೋಹನ್ ಅರಿಕೋಡಿ, ಶೇಖರ್ ಗೌಡ ಅರಿಕೋಡಿ, ಹಾಗೂ ಜೊತೆ ಕಾರ್ಯದರ್ಶಿ ಸಂದೀಪ್ ಗೌಡ, ಸದಸ್ಯರುಗಳಾದ ನರೇಶ್ ದೇವಾಡಿಗ, ಜಗದೀಶ್ ಗೌಡ ಅರಿಕೋಡಿ, ರಕ್ಷಿತ್ ಪುತ್ತಿಲ, ರೋಹಿತ್ ನಾರ್ಯ, ದಿನೇಶ್ ಪುತ್ತಿಲ, ರವಿ ಪುತ್ತಿಲ, ಪ್ರಶಾಂತ್, ವಿಜಯ ಶೆಟ್ಟಿ , ಸ್ವಾತಿ, ನಿಶ್ಮಿತ, ಅಕ್ಷತಾ, ಉಪಸ್ಥಿತರಿದ್ದರು,

Related posts

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಗ್ರಾಮೀಣ ಭಾಗದ ಮನ್‌‌ಶರ್ ಕಾಲೇಜ್ ನ ರಾಜ್ಯ ಮಟ್ಟದ ಸಾಧನೆ ಪ್ರಶಂಶನೀಯ; ವಿಧಾನ ಸಭಾಪತಿ ಯು. ಟಿ. ಖಾದರ್

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya
error: Content is protected !!