22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ನಾರ್ಯ ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗದ್ದೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 19ರಂದು ನಡೆಯಲಿರುವ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ. 28ರಂದು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಪ್ರಸಾದ್ ಪಾಂಗಣ್ಣಯ ಇವರ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಯಿತು.

ಉತ್ಸವ ಸಮಿತಿ ಅಧ್ಯಕ್ಷ ಕುಮಾರ್, ಕಾರ್ಯದರ್ಶಿ ನಿಶಾನ್ ಬಂಗೇರ, ಉಪಾಧ್ಯಕ್ಷ ಮೋಹನ್ ಅರಿಕೋಡಿ, ಶೇಖರ್ ಗೌಡ ಅರಿಕೋಡಿ, ಹಾಗೂ ಜೊತೆ ಕಾರ್ಯದರ್ಶಿ ಸಂದೀಪ್ ಗೌಡ, ಸದಸ್ಯರುಗಳಾದ ನರೇಶ್ ದೇವಾಡಿಗ, ಜಗದೀಶ್ ಗೌಡ ಅರಿಕೋಡಿ, ರಕ್ಷಿತ್ ಪುತ್ತಿಲ, ರೋಹಿತ್ ನಾರ್ಯ, ದಿನೇಶ್ ಪುತ್ತಿಲ, ರವಿ ಪುತ್ತಿಲ, ಪ್ರಶಾಂತ್, ವಿಜಯ ಶೆಟ್ಟಿ , ಸ್ವಾತಿ, ನಿಶ್ಮಿತ, ಅಕ್ಷತಾ, ಉಪಸ್ಥಿತರಿದ್ದರು,

Related posts

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya
error: Content is protected !!